ಮುಖ್ಯಾಂಶಗಳು

ಹನೂರಿನಲ್ಲಿ 22 ಕೂಲಿ ಕಾರ್ಮಿಕರ ಅಕ್ರಮ ಬಂಧನ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನದೊಡ್ಡಿ ಗ್ರಾಮದ ಗುಡ್ಡದ ತಪ್ಪಲಿನಲ್ಲಿ ನಡೆದಿರುವ ಅತ್ಯಂತ ಅಮಾನವೀಯ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದೆ. ಏನಿದು ಪ್ರಕರಣ?: ತಮಿಳುನಾಡು, ಬಿಹಾರ ಮತ್ತು ಆಂಧ್ರಪ್ರದೇಶ ಮೂಲದ ಸುಮಾರು 22 ಬಡ, ಅನಾಥ ಮತ್ತು ಅಂಗವಿಕಲ ಕಾರ್ಮಿಕರನ್ನು ಕಳೆದ ಒಂದು ವರ್ಷದಿಂದ ಅಕ್ರಮವಾಗಿ ಬಂಧನದಲ್ಲಿಟ್ಟು, ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ರೈಲ್ವೆ ನಿಲ್ದಾಣದಿಂದ ಕರೆತಂದು ವಂಚನೆ: ಆರೋಪಿ ಷಣ್ಮುಗಂ ಮೇಸ್ತ್ರಿ ಎಂಬಾತ ತಮಿಳುನಾಡಿನ ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ನಿರ್ಗತಿಕರು, ಕೈ-ಕಾಲು ಊನವಿರುವ

ಎವಿಎಸ್‌ಎಸ್ ಬ್ಯಾಂಕ್ ಆರಂಭಿಸುವ ಗುರಿ- ತುಂಬಲ ರಾಮಣ್ಣ ಆಶಯ

ಮೈಸೂರು: ಎವಿಎಸ್‌ಎಸ್ ಆರಂಭಿಸಿ 14 ವರ್ಷಗಳಾಗಿದ್ದು, 24ನೇ ವರ್ಷಾಚರಣೆಗೆ ಎವಿಎಸ್‌ಎಸ್ ಬ್ಯಾಂಕ್ ಆರಂಭಿಸುವ ಗುರಿ ಹೊಂದಿದ್ದೇವೆ ಎಂದು ಎವಿಎಸ್ಎಸ್ ಅಧ್ಯಕ್ಷ ತುಂಬಲ ರಾಮಣ್ಣ ತಿಳಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ವಿವಿದ್ದೋದ್ದೇಶ ಸಹಕಾರ ಸಂಘ ಚಿಕ್ಕೋಡಿ ಶಾಖೆ ವತಿಯಿಂದ ಅರವಿಂದ ಘಟ್ಟಿ ಫಾರ್ಮ ಹೌಸ್‌ನಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಮತ್ತು ಯಶಸ್ವಿನಿ ಕಾರ್ಡ್ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 28 ಜಿಲ್ಲೆಗಳಲ್ಲಿ ಎವಿಎಸ್‌ಎಸ್ ಶಾಖೆಗಳಿವೆ. ಐಎಎಸ್ ಕೋಚಿಂಗ್, ಸೂಪರ್ ಮಾರ್ಕೇಟ್, ಕಾನೂನು ಕಾಲೇಜು ಆರಂಭಿಸಿದ್ದೇವೆ. ಬ್ಯಾಂಕ್ ಆಫ್ ಬರೋಡಾದಲ್ಲಿ ವ್ಯಾಪಾರ ವಹಿವಾಟು ನಡೆಸಲು

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ- ವಕೀಲ ಎಂ.ಶಿವಪ್ರಸಾದ್ 

*ದೇವರತ್ನ ಪೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಎಂ.ಶಿವಪ್ರಸಾದ್ ಸಲಹೆ  *ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಕಾರ್ಯಾಗಾರ  ಚಾಮರಾಜನಗರ, ಆ.30: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನ ಮಾಡುವುದರಿಂದ ಯಶಸ್ಸು ಸಾಧಿಸಬಹುದಾಗಿದೆ ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಆಡಳಿತ), ವಕೀಲರು ಹಾಗೂ ದೇವರತ್ನ ಪೌಂಡ್‌ಶೇನ್ ಸಂಸ್ಥಾಪಕ ಅಧ್ಯಕ್ಷರಾದ ಎಂ.ಶಿವಪ್ರಸಾದ್ ಸಲಹೆ ನೀಡಿದರು. ನಗರದ ವರನಟ ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ದೇವರತ್ನ ಪೌಂಡೇಶನ್ ವತಿಯಿಂದ ಭಾನುವಾರ ಆಯೋಜಿಸಿದ್ದ 2026-27 ನೇ ಸಾಲಿನ ಯುಪಿಎಸ್ ಸಿ, ಕೆಪಿಎಸ್ ಸಿ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ

- Sponsored -
Ad imageAd image

ರಾಜಕೀಯ ಲೋಕದೊಳ್

ಡಾ.ಹೆಚ್.ಸಿ.ಮಹದೇವಪ್ಪ ಮನವೊಲಿಕೆಗೆ ಮುಂದಾದ ಕಾಂಗ್ರೆಸ್ ಸಚಿವರು

ಬೆಂಗಳೂರು: ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಡಾ..ಹೆಚ್.ಸಿ.ಮಹದೇವಪ್ಪ ಅವರ ಮನವೊಲಿಕೆಗೆ ಕಾಂಗ್ರೆಸ್ ಸಚಿವರು ಮುಂದಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಸಚಿವಾಕಾಂಕ್ಷಿಗಳನ್ನು ಮನವೊಲಿಸುವ ಜವಾಬ್ದಾರಿಯನ್ನು ಸಚಿವ ಚೆಲುವರಾಯಸ್ವಾಮಿ ಹಾಗೂ ಹೆಚ್.ಸಿ. ಬಾಲಕೃಷ್ಣ ಅವರಿಗೆ ನೀಡಿದ್ದಾರೆ ಎನ್ನಲಾಗಿದ್ದು, ಚೆಲುವರಾಯಸ್ವಾಮಿ ಅವರು ಶುಕ್ರವಾರ ಹೆಚ್.ಸಿ.ಮಹದೇವಪ್ಪ ಅವರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಚೆಲುವರಾಯಸ್ವಾಮಿ ಅವರು ತಡರಾತ್ರಿ ಮಹದೇವಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಮಹದೇವಪ್ಪ ಅವರನ್ನು ಭೇಟಿ ಮಾಡಿದ

ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಇಚ್ಛಾಶಕ್ತಿ ಏನಾಯ್ತು?; ಬಿಎಸ್ಪಿ ಎನ್.ನಾಗಯ್ಯ ಟೀಕೆ 

ಚಾಮರಾಜನಗರ: ಜಿಲ್ಲಾ ಕೇಂದ್ರದ ಅಭಿವೃದ್ಧಿಯಲ್ಲಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಇಚ್ಛಾಶಕ್ತಿ ಮತ್ತು ಕಾಳಜಿ ಏನಾಯ್ತು? ಎಂದು ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಎನ್.ನಾಗಯ್ಯ ಅವರು ಟೀಕಿಸಿದ್ದಾರೆ. ಹನೂರು ತಾಲೂಕು ಕೇಂದ್ರದಲ್ಲಿ ಕೆ.ಎಸ್.ಆರ್.ಟಿ.ಸಿ ನೂತನ ಬಸ್ ಘಟಕ ನಿರ್ಮಾಣಕ್ಕೆ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದ್ದರು. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಬಿಎಸ್ಪಿ ನಾಗಯ್ಯ ಅವರು, ಸಚಿವರ ಇಚ್ಛಾಶಕ್ತಿ ಮತ್ತು ಕಾಳಜಿಯನ್ನು ಪ್ರಶ್ನೆ ಮಾಡಿದ್ದಾರೆ. ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣ ಹಾಗೂ ಹನೂರು ತಾಲೂಕಿನಲ್ಲಿ ಕೆ.ಎಸ್.ಆರ್.ಟಿ.ಸಿ ನೂತನ

ಉತ್ತರ ಪ್ರದೇಶ ಬಿಎಸ್ಪಿಯ ಏಕೈಕ ಶಾಸಕ ನಿಧನ

ಲಕ್ಕೊ: ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಬಿಎಸ್‌ಪಿಯ ಏಕೈಕ ಶಾಸಕರಾಗಿದ್ದ ಉಮಾಶಂಕರ್ ಸಿಂಗ್ ಬುಧವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ರಾಸ್ರಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಉಮಾಶಂಕರ್ ಸಿಂಗ್, ಬ್ರೌನ್ ಟ್ಯೂಮರ್ ನಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಉಮಾಶಂಕರ್ ಸಿಂಗ್ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಬಿಎಸ್‌ಪಿ ವರಿಷ್ಠೆ ಮಾಯಾವತಿ, "ಉಮಾಶಂಕರ್ ಸಿಂಗ್ ಅವರ ನಿಧನದಿಂದ ನಾನು ದುಃಖಿತಳಾಗಿದ್ದೇನೆ. ಅವರ ಕುಟುಂಬಸ್ಥರು ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು" ಎಂದು ಹೇಳಿದ್ದಾರೆ. ಈ ಕುರಿತು ಎಕ್ಸ್

ಡಾ.ಹೆಚ್.ಸಿ.ಮಹದೇವಪ್ಪ ಮನವೊಲಿಕೆಗೆ ಮುಂದಾದ ಕಾಂಗ್ರೆಸ್ ಸಚಿವರು

ಬೆಂಗಳೂರು: ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಡಾ..ಹೆಚ್.ಸಿ.ಮಹದೇವಪ್ಪ ಅವರ ಮನವೊಲಿಕೆಗೆ ಕಾಂಗ್ರೆಸ್

ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಇಚ್ಛಾಶಕ್ತಿ ಏನಾಯ್ತು?; ಬಿಎಸ್ಪಿ ಎನ್.ನಾಗಯ್ಯ ಟೀಕೆ 

ಚಾಮರಾಜನಗರ: ಜಿಲ್ಲಾ ಕೇಂದ್ರದ ಅಭಿವೃದ್ಧಿಯಲ್ಲಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಇಚ್ಛಾಶಕ್ತಿ ಮತ್ತು ಕಾಳಜಿ ಏನಾಯ್ತು? ಎಂದು

Weather
21°C
Mysore
overcast clouds
21° _ 21°
85%
4 km/h

ಅಕ್ಷರ ಅಖಾಡ

ಅಂಕಣ

Follow US

ಹನೂರಿನಲ್ಲಿ 22 ಕೂಲಿ ಕಾರ್ಮಿಕರ ಅಕ್ರಮ ಬಂಧನ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನದೊಡ್ಡಿ ಗ್ರಾಮದ ಗುಡ್ಡದ ತಪ್ಪಲಿನಲ್ಲಿ ನಡೆದಿರುವ ಅತ್ಯಂತ ಅಮಾನವೀಯ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದೆ. ಏನಿದು ಪ್ರಕರಣ?: ತಮಿಳುನಾಡು, ಬಿಹಾರ ಮತ್ತು ಆಂಧ್ರಪ್ರದೇಶ ಮೂಲದ ಸುಮಾರು 22 ಬಡ, ಅನಾಥ ಮತ್ತು ಅಂಗವಿಕಲ ಕಾರ್ಮಿಕರನ್ನು ಕಳೆದ ಒಂದು ವರ್ಷದಿಂದ ಅಕ್ರಮವಾಗಿ ಬಂಧನದಲ್ಲಿಟ್ಟು, ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ರೈಲ್ವೆ ನಿಲ್ದಾಣದಿಂದ ಕರೆತಂದು ವಂಚನೆ: ಆರೋಪಿ ಷಣ್ಮುಗಂ ಮೇಸ್ತ್ರಿ ಎಂಬಾತ ತಮಿಳುನಾಡಿನ ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ನಿರ್ಗತಿಕರು, ಕೈ-ಕಾಲು ಊನವಿರುವ ಅಂಗವಿಕಲರು ಮತ್ತು ಅನಾಥರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಹನೂರಿಗೆ ಕರೆತಂದಿದ್ದಾನೆ ಎಂದು ತಿಳಿದುಬಂದಿದೆ. ಊಟ, ನೀರಿಲ್ಲದೆ ಚಿತ್ರಹಿಂಸೆ: ಕಳೆದ ಒಂದು ವರ್ಷದಿಂದ ಈ 22 ಜನರಿಗೆ ಯಾವುದೇ ಕೂಲಿ ನೀಡದೆ, ಸರಿಯಾಗಿ ಊಟ, ನೀರು ಸಹ ನೀಡದೆ ಗುಡ್ಡದ ತುದಿಯಲ್ಲಿ ಬಂಧಿಸಿ ಕೆಲಸ ಮಾಡಿಸಲಾಗುತ್ತಿದೆ. ಪ್ರಶ್ನಿಸಿದರೆ ಹಲ್ಲೆ ನಡೆಸಲಾಗುತ್ತಿದೆ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. ಸ್ಥಳದಲ್ಲಿ ಸೆರೆಹಿಡಿದಿರುವ ಫೋಟೋದಲ್ಲಿ ಸಂತ್ರಸ್ತರ ದಯನೀಯ ಸ್ಥಿತಿ ಕಂಡುಬಂದಿದೆ. ಕ್ರಮಕ್ಕೆ ಆಗ್ರಹ: ಈ ಅಮಾನವೀಯ ಕೃತ್ಯದ ಬಗ್ಗೆ ತಿಳಿದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಹನೂರು ತಾಲೂಕು ಆಡಳಿತ, ತಹಸೀಲ್ದಾರ್ ಮತ್ತು ಪೊಲೀಸ್ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ, ಬಂಧನದಲ್ಲಿರುವ 22 ಅಮಾಯಕರನ್ನು ರಕ್ಷಿಸಿ, ಅವರಿಗೆ ಸೂಕ್ತ ಆಹಾರ, ಆಶ್ರಯ ಮತ್ತು ವೈದ್ಯಕೀಯ ನೆರವು ಒದಗಿಸಬೇಕು. ಜೊತೆಗೆ ಮುಖ್ಯ ಆರೋಪಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹಾಗೂ ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಅಮ್ಜದ್ ಖಾನ್ ರವರು ಒತ್ತಾಯಿಸಿದ್ದಾರೆ.

ಹನೂರಿನಲ್ಲಿ 22 ಕೂಲಿ ಕಾರ್ಮಿಕರ ಅಕ್ರಮ ಬಂಧನ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನದೊಡ್ಡಿ ಗ್ರಾಮದ ಗುಡ್ಡದ ತಪ್ಪಲಿನಲ್ಲಿ ನಡೆದಿರುವ ಅತ್ಯಂತ ಅಮಾನವೀಯ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದೆ. ಏನಿದು ಪ್ರಕರಣ?: ತಮಿಳುನಾಡು, ಬಿಹಾರ ಮತ್ತು ಆಂಧ್ರಪ್ರದೇಶ

ಎವಿಎಸ್‌ಎಸ್ ಬ್ಯಾಂಕ್ ಆರಂಭಿಸುವ ಗುರಿ- ತುಂಬಲ ರಾಮಣ್ಣ ಆಶಯ

ಮೈಸೂರು: ಎವಿಎಸ್‌ಎಸ್ ಆರಂಭಿಸಿ 14 ವರ್ಷಗಳಾಗಿದ್ದು, 24ನೇ ವರ್ಷಾಚರಣೆಗೆ ಎವಿಎಸ್‌ಎಸ್ ಬ್ಯಾಂಕ್ ಆರಂಭಿಸುವ ಗುರಿ ಹೊಂದಿದ್ದೇವೆ ಎಂದು ಎವಿಎಸ್ಎಸ್ ಅಧ್ಯಕ್ಷ ತುಂಬಲ ರಾಮಣ್ಣ ತಿಳಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ವಿವಿದ್ದೋದ್ದೇಶ ಸಹಕಾರ ಸಂಘ ಚಿಕ್ಕೋಡಿ ಶಾಖೆ ವತಿಯಿಂದ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ- ವಕೀಲ ಎಂ.ಶಿವಪ್ರಸಾದ್ 

*ದೇವರತ್ನ ಪೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಎಂ.ಶಿವಪ್ರಸಾದ್ ಸಲಹೆ  *ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಕಾರ್ಯಾಗಾರ  ಚಾಮರಾಜನಗರ, ಆ.30: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನ ಮಾಡುವುದರಿಂದ ಯಶಸ್ಸು ಸಾಧಿಸಬಹುದಾಗಿದೆ ಎಂದು ಮೈಸೂರು

ಸೋಟಕನ್ ಸ್ಕೂಲ್ ಆಫ್ ಕರಾಟೆ ವತಿಯಿಂದ ಕಲರ್ ಬೆಲ್ಟ್ ಪರೀಕ್ಷೆ

*ಚುಡಾ ಅಧ್ಯಕ್ಷ ಮೊಹಮ್ಮದ್ ಅಸ್ಗರ್ (ಮುನ್ನಾ) ಸಲಹೆ  *ಸೋಟಕನ್ ಸ್ಕೂಲ್ ಆಫ್ ಕರಾಟೆ ಆರ್ಟ್ ವತಿಯಿಂದ ಕರಾಟೆ ಕಲರ್ ಬೆಲ್ಟ್ ಟೆಸ್ಟ್ ಕಾರ್ಯಕ್ರಮ  ಚಾಮರಾಜನಗರ, ಆ.30: ನಿರಂತರವಾಗಿ ಕರಾಟೆಯಿಂದ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು

ಅಪರಿಚಿತ ವ್ಯಕ್ತಿ ಮೃತ; ವಾರಸುದಾರರ ಪತ್ತೆಗೆ ಮನವಿ 

ಚಾಮರಾಜನಗರ: ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೃತರ ವಾರಸುದಾರರು ಇದ್ದರೇ ಪೊಲೀಸರನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ. ಮೃತ ಅಪರಿಚಿತ ಗಂಡಸಿನ ವಯಸ್ಸು ಅಂದಾಜು 75-80 ವರ್ಷವಾಗಿದೆ. ಸುಮಾರು 5-5 ಆಡಿ ಎತ್ತರವಿದ್ದು,

ಮಂಟೇಸ್ವಾಮಿ ಪೀಠಕ್ಕೆ 5 ಕೋಟಿ ಅನುದಾನಕ್ಕೆ ಮನವಿ

*ಅನುದಾನ ಕೊಡಿಸಲು ಕೋಳ್ಳೆಗಾಲ, ಹನೂರು, ಕೆ.ಆರ್.ನಗರ ಶಾಸಕರು ಭರವಸೆ ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಶ್ರೀ ಮಂಟೇಸ್ವಾಮಿ, ಶ್ರೀರಾಚಪ್ಪಾಜಿ ಮತ್ತು ಶ್ರೀ ಸಿದ್ದಪ್ಪಾಜಿ ಅಧ್ಯಯನ ಪೀಠಕ್ಕೆ ಸರ್ಕಾರ ಸುಮಾರು 5 ಕೋಟಿ ರೂ, ಅನುದಾನವನ್ನು ನೀಡಬೇಕು