ಮುಖ್ಯಾಂಶಗಳು

ಮೈಸೂರು ವಿವಿ ವಿದ್ಯಾರ್ಥಿಗಳ ಕುರಿತು ಸಂಸದರಿಂದ ಅಪ್ರಬುದ್ಧ ಹೇಳಿಕೆ- ಡಾ.ನವೀನ್ ಮೌರ್ಯ 

ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯದ ಮುಂಭಾಗ ನಡೆಯುತ್ತಿರುವ ವಿದ್ಯಾರ್ಥಿಗಳ ಶಿಷ್ಯವೇತನ ಹೋರಾಟದ ಕುರಿತು ಸಂಸದ ಸುನೀಲ್ ಬೋಸ್ ಅವರು ನೀಡಿರುವ ಹೇಳಿಕೆ ಅತ್ಯಂತ ಅಪ್ರಬುದ್ಧತೆಯಿಂದ ಕೂಡಿದೆ ಎಂದು ಬಿಜೆಪಿ ಚಾಮರಾಜನಗರ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಡಾ.ನವೀನ್ ಮೌರ್ಯ ಕಿಡಿಕಾರಿದ್ದಾರೆ. ಸುನೀಲ್ ಬೋಸ್ ಅವರು ಆಯ್ಕೆಯಾಗಿರುವುದು ಮೀಸಲು ಕ್ಷೇತ್ರವಾದ್ದರಿಂದ, ಅವರ ಮೊದಲ ಕರ್ತವ್ಯ ಶೋಷಿತರ ಧ್ವನಿಯಾಗುವುದು ಹಾಗೂ ಅವರ ಹಿತವನ್ನು ಕಾಪಾಡುವುದಾಗಿದೆ. ಇಂದು ಪ್ರತಿಭಟನೆಯಲ್ಲಿ ಭಾಗವಹಿಸಿರುವವರಲ್ಲಿ ಹೆಚ್ಚಿನವರು ಮೊದಲ ತಲೆಮಾರಿನ ವಿದ್ಯಾರ್ಥಿಗಳು. ಅವರ ಉನ್ನತ ಶಿಕ್ಷಣಕ್ಕಾಗಿ ಬೀದಿಯಲ್ಲಿ ನಿಲ್ಲುವ ಪರಿಸ್ಥಿತಿಯನ್ನು ನಿರ್ಮಿಸಿರುವ ನಿಮ್ಮ ಸರ್ಕಾರದ ವ್ಯವಸ್ಥೆಗೂ,

ರಾಷ್ಟ್ರೀಯ ಅಂಚೆ ನೌಕರರ ದಿನಾಚರಣೆಯಂದು ಸಿಬ್ಬಂದಿಗೆ ಸನ್ಮಾನ 

ಮೈಸೂರು: ಅಂಚೆ ಇಲಾಖೆಯ ನೌಕರರೊಬ್ಬರನ್ನು ಸನ್ಮಾನಿಸುವ ಮೂಲಕ ರಾಷ್ಟ್ರೀಯ ಅಂಚೆ ನೌಕರರ ದಿನಾಚರಣೆಯನ್ನು ಆಚರಿಸಲಾಯಿತು. ರಾಧಾಕೃಷ್ಣ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಕ್ತಿನಗರ ಅಂಚೆ ನೌಕರರಾದ ಟಿ.ಪಿ.ಸುನೀಲ್ ಅವರಿಗೆ ನಿವೃತ್ತ ಮುಖ್ಯ ಶಿಕ್ಷಕರಾದ ವಿ.ರಾಜೇಂದ್ರ ಹೆಬ್ಬಸೂರು ಅವರು ಸನ್ಮಾನಿಸುವ ಮೂಲಕ ಅಂಚೆ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವಾಸಿಗಳಾದ ರಾಧಾಕೃಷ್ಣ ನಗರದ ನಿವಾಸಿಗಳಾದ ರಾಜಶೇಖರ್, ಅರ್ಚಕರಾದ ನಾಗರಾಜ್, ಎಸ್.ನಾಗಿಣಿ ಹಾಗೂ ಇತರರು ಉಪಸ್ಥಿತರಿದ್ದರು.

ಶಿಕ್ಷಣ ಇಲಾಖೆ ವತಿಯಿಂದಲೇ ಮೊಟ್ಟೆ ವಿತರಣೆ ಮಾಡುವಂತೆ ಮನವಿ 

ಚಾಮರಾಜನಗರ: ಅಕ್ಷರ ದಾಸೋಹ ಯೋಜನೆಯ ಮಧ್ಯಾಹ್ನ ಬಿಸಿಯೂಟಕ್ಕೆ ಇಲಾಖೆಯಿಂದ ಆಹಾರ ಸಾಮಾಗ್ರಿಗಳು ಸರಬರಾಜು ಆಗುವ ರೀತಿ, ಮೊಟ್ಟೆ ವಿತರಣೆಯನ್ನು ಇಲಾಖೆಯಿಂದ ಅಥವಾ ಯಾವುದಾರು ಏಜೆನ್ಸಿಯಿಂದ ವಿತರಿಸಿ, ಮುಖ್ಯ ಶಿಕ್ಷಕರ ಒತ್ತಡ ಕಡಿಮೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಮನವಿ ಸಲ್ಲಿಸಲಾಯಿತು. ನಗರದ ಜಿಲ್ಲಾಡಳಿತ ಭವನ ಮುಂಭಾಗ ಜಿಲ್ಲಾ ಸಂಘದ ಅಧ್ಯಕ್ಷ ಮಹದೇವಸ್ವಾಮಿ, ಪ್ರಧಾನ ಕಾರ್ಯದರ್ಶಿ ಕೆ.ಎಸ್.ಮಾದಪ್ಪ ನೇತೃತ್ವದಲ್ಲಿ ಸಮಾವೇಶಗೊಂಡ ಸಂಘದ ಪದಾಧಿಕಾರಿಗಳು ಹಾಗು ಮುಖ್ಯ ಶಿಕ್ಷಕರು, ಪ್ರಭಾರ ಮುಖ್ಯ ಶಿಕ್ಷಕರು ಕೆಲ ಕಾಲ ಮೌನ ಪ್ರತಿಭಟನೆ ನಡೆಸಿ, ಸ್ಥಳಕ್ಕಾಗಮಿಸಿ ಜಿ.ಪಂ.

- Sponsored -
Ad imageAd image

ರಾಜಕೀಯ ಲೋಕದೊಳ್

ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ್ರಾ ಪ್ರದೀಪ್ ಈಶ್ವರ್? 

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಕೆಂಪೇಗೌಡ ಜಯಂತಿ ವೇಳೆ ನಡೆದ ಘಟನೆಯನ್ನು ವಿವರಿಸಿದರು. ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್ ಅವರು ಕಣ್ಣೀರು ಹಾಕಿದ್ದಾರೆ. ಪ್ರದೀಪ್ ಅವರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಅವರು, ರಾಜಕಾರಣದಲ್ಲಿ ಇಂಥಹ ಘಟನೆಗಳು ಸಾಮಾನ್ಯ. ಇಂಥವನ್ನು ಎದುರಿಸಬೇಕು. ಇದರಿಂದ ಧೃತಿಗೆಡಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದರು. ಈ ಸಂದರ್ಭದಲ್ಲಿ  ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ

ಚಾಮರಾಜನಗರ ಉಸ್ತುವಾರಿಯಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ನೇಮಕ 

ಚಾಮರಾಜನಗರ: ರಾಜ್ಯದಲ್ಲಿರುವ ಎಲ್ಲಾ ಜಿಲ್ಲೆಗಳಲ್ಲೂ ಪ್ರಕೃತಿ ವಿಕೋಪ ಮೇಲುಸ್ತುವಾರಿಗಳನ್ನು ನೇಮಕ ಮಾಡಲಾಗಿದ್ದು, ಮೈಸೂರು ಮತ್ತು ಚಾಮರಾಜನಗರ ಉಸ್ತುವಾರಿಯನ್ನಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ. ಪ್ರಾಕೃತಿಕ ವಿಕೋಪಗಳ ನಿರ್ವಹಣೆಗಾಗಿ ಜಿಲ್ಲಾವಾರು ಜವಾಬ್ದಾರಿಗಳ ಹಂಚಿಕೆ ಮಾಡಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ವಿವಿಧ ಜಿಲ್ಲೆಗಳ ಜವಾಬ್ದಾರಿಯನ್ನು ಸಚಿವರುಗಳಿಗೆ ಹಂಚಿಕೆ ಮಾಡಲಾಗಿದೆ. ಅದರಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ, ಕೆ.ಹೆಚ್.ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ, ರಾಮಲಿಂಗರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ,

ಆರ್.ಎಸ್.ಎಸ್ ದಾಖಲೆ ಕೊಡದಿದ್ದರೇ, ನೋಟಿಸ್ ಜಾರಿ- ಗೃಹ ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು: ಆರ್.ಎಸ್.ಎಸ್ ದಾಖಲೆ ಕೊಡದಿದ್ದರೆ, ಕಾನೂನು ಇದೆ. ಆ ಕಾನೂನು ಚೌಕಟ್ಟು ಮೀರಲು ನಾವು ಬಿಡುವುದಿಲ್ಲ ಎಂದು ಹೇಳುವ ಮೂಲಕ ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರು ಆರ್.ಎಸ್.ಎಸ್ ವಿರುದ್ಧ ಕಾನೂನು ಸಮರ ನಡೆಸುವ ಸುಳಿವು ನೀಡಿದ್ದಾರೆ. ನಗರದಲ್ಲಿ ಮಂಗಳವಾರ ಆರ್‌ಎಸ್‌ಎಸ್ ಬಗ್ಗೆ ಸಂಸದ ರಮೇಶ್ ಜಿಗಜಿಗಣಿ ಆಡಿಯೋ ವಿಚಾರದ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡಿ, ದಾಖಲೆಗಳನ್ನು ಯಾರೋ ಸರಸಂಚಾಲಕ ಅಥವಾ ಇನ್ಯಾರೋ ಕಾರ್ಯಕರ್ತರ ಮನೆಯಲ್ಲಿ ಇಟ್ಟಿರುತ್ತಾರೆ. ತರುತ್ತಾರೆ ಅಥವಾ ಸೃಷ್ಟಿ ಮಾಡಿಸಬೇಕಲ್ಲವೇ? ಅದಕ್ಕೆ ಸಮಯ ಕೊಡೋಣ. ಅವರು ದಾಖಲೆ ಕೊಡದಿದ್ದರೆ ಕಾನೂನು ಇದೆ.

ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ್ರಾ ಪ್ರದೀಪ್ ಈಶ್ವರ್? 

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ

ಚಾಮರಾಜನಗರ ಉಸ್ತುವಾರಿಯಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ನೇಮಕ 

ಚಾಮರಾಜನಗರ: ರಾಜ್ಯದಲ್ಲಿರುವ ಎಲ್ಲಾ ಜಿಲ್ಲೆಗಳಲ್ಲೂ ಪ್ರಕೃತಿ ವಿಕೋಪ ಮೇಲುಸ್ತುವಾರಿಗಳನ್ನು ನೇಮಕ ಮಾಡಲಾಗಿದ್ದು, ಮೈಸೂರು ಮತ್ತು ಚಾಮರಾಜನಗರ

Weather
21°C
Mysore
overcast clouds
21° _ 21°
85%
4 km/h
Fri
29 °C

ಅಕ್ಷರ ಅಖಾಡ

ಅಂಕಣ

Follow US

ಮೈಸೂರು ವಿವಿ ವಿದ್ಯಾರ್ಥಿಗಳ ಕುರಿತು ಸಂಸದರಿಂದ ಅಪ್ರಬುದ್ಧ ಹೇಳಿಕೆ- ಡಾ.ನವೀನ್ ಮೌರ್ಯ 

ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯದ ಮುಂಭಾಗ ನಡೆಯುತ್ತಿರುವ ವಿದ್ಯಾರ್ಥಿಗಳ ಶಿಷ್ಯವೇತನ ಹೋರಾಟದ ಕುರಿತು ಸಂಸದ ಸುನೀಲ್ ಬೋಸ್ ಅವರು ನೀಡಿರುವ ಹೇಳಿಕೆ ಅತ್ಯಂತ ಅಪ್ರಬುದ್ಧತೆಯಿಂದ ಕೂಡಿದೆ ಎಂದು ಬಿಜೆಪಿ ಚಾಮರಾಜನಗರ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಡಾ.ನವೀನ್ ಮೌರ್ಯ ಕಿಡಿಕಾರಿದ್ದಾರೆ. ಸುನೀಲ್ ಬೋಸ್ ಅವರು ಆಯ್ಕೆಯಾಗಿರುವುದು ಮೀಸಲು ಕ್ಷೇತ್ರವಾದ್ದರಿಂದ, ಅವರ ಮೊದಲ ಕರ್ತವ್ಯ ಶೋಷಿತರ ಧ್ವನಿಯಾಗುವುದು ಹಾಗೂ ಅವರ ಹಿತವನ್ನು ಕಾಪಾಡುವುದಾಗಿದೆ. ಇಂದು ಪ್ರತಿಭಟನೆಯಲ್ಲಿ ಭಾಗವಹಿಸಿರುವವರಲ್ಲಿ ಹೆಚ್ಚಿನವರು ಮೊದಲ ತಲೆಮಾರಿನ ವಿದ್ಯಾರ್ಥಿಗಳು. ಅವರ ಉನ್ನತ ಶಿಕ್ಷಣಕ್ಕಾಗಿ ಬೀದಿಯಲ್ಲಿ ನಿಲ್ಲುವ ಪರಿಸ್ಥಿತಿಯನ್ನು ನಿರ್ಮಿಸಿರುವ ನಿಮ್ಮ ಸರ್ಕಾರದ ವ್ಯವಸ್ಥೆಗೂ, ಅದನ್ನು ಸಮರ್ಥಿಸುವ ನಿಮ್ಮ ಅಸಹಾಯಕ ಮಾತುಗಳಿಗೂ ನನ್ನ ತೀವ್ರ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶ್ವವಿದ್ಯಾನಿಲಯದಲ್ಲಿ ನಿಮಗೆ ಸಂಬಂಧಪಟ್ಟವರು ಇದ್ದಾರೆ ಎಂದು ಅವರ ಮಾತನ್ನು ಮಾತ್ರ ಕೇಳುವ ಬದಲು, ನೀವು ಪ್ರತಿನಿಧಿಸುತ್ತಿರುವ ಸಮುದಾಯದ ಮಕ್ಕಳು ಬೀದಿಗೆ ಇಳಿದಿರುವುದನ್ನು ಮಾನವೀಯ ಮನಸ್ಸಿನಿಂದ ನೋಡಬೇಕು. ಎಸ್‌ಸಿಪಿ/ಟಿಎಸ್‌ಪಿ (SCP/TSP) ಯೋಜನೆಯ ಸುಮಾರು ₹40,000 ಕೋಟಿ ಹಣವನ್ನು ಅಕ್ರಮವಾಗಿ ವಿವಿಧ ಭಾಗ್ಯ ಯೋಜನೆಗಳಿಗೆ ವರ್ಗಾಯಿಸಿದಾಗ ಮೌನವಾಗಿದ್ದ ನೀವು, ಇಂದು ನಿಮ್ಮ ಗೆಲುವಿಗೆ ಹಾಗೂ ನಿಮ್ಮ ತಂದೆಯ ಗೆಲುವಿಗೆ ಶ್ರಮಿಸಿ ಮತ ಹಾಕಿದವರ ಹಕ್ಕುಗಳ ಪ್ರಶ್ನೆ ಬಂದಾಗ ಇಂತಹ ಅಸಡ್ಡೆಯ ಮಾತುಗಳನ್ನು ಆಡುತ್ತಿರುವುದು ಬೇಸರದ ಸಂಗತಿ. ನಿಮ್ಮ ಈ ನಿಲುವುಗಳು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಆಶಯಗಳಿಗೆ ವಿರುದ್ಧವಾಗದಿರಲಿ ಎಂದು ಹೇಳಿದ್ದಾರೆ. ಅದಾಗ್ಯೂ, ನಿಮಗೆ ವಿಶ್ವವಿದ್ಯಾನಿಲಯದ ಮೇಲೆ ನಿಜವಾದ ಕಾಳಜಿ ಇದ್ದರೆ, ನೂರು ವರ್ಷಗಳ ಇತಿಹಾಸ ಹೊಂದಿರುವ ಈ ವಿಶ್ವವಿದ್ಯಾನಿಲಯಕ್ಕೆ ಅಗತ್ಯ ಅನುದಾನವನ್ನು ದೊರಕಿಸಿಕೊಡಿ. ಇಲ್ಲವೇ, ಎಸ್‌ಸಿಪಿ/ಟಿಎಸ್‌ಪಿ ಅನುದಾನದಲ್ಲಿ ಕನಿಷ್ಠ ₹100 ಕೋಟಿಯನ್ನು ಪರಿಶಿಷ್ಟರ ಅಭಿವೃದ್ಧಿಗಾಗಿ ವಿಶ್ವವಿದ್ಯಾನಿಲಯಗಳಲ್ಲಿ ಸ್ಥಿರ ಠೇವಣಿಯಾಗಿ (Fixed Deposit) ಇರಿಸಿ, ಅದರಿಂದ ಬರುವ ಬಡ್ಡಿಯಿಂದ ಪ್ರತಿಯೊಬ್ಬ ಅರ್ಹ ವಿದ್ಯಾರ್ಥಿಗೂ ಶಿಷ್ಯವೇತನ ದೊರೆಯುವಂತಹ ದೂರದೃಷ್ಟಿಯ ಯೋಜನೆಗಳನ್ನು ರೂಪಿಸಿ, ಕಾರ್ಯಪ್ರವೃತ್ತರಾಗಿ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದರು.

ಮೈಸೂರು ವಿವಿ ವಿದ್ಯಾರ್ಥಿಗಳ ಕುರಿತು ಸಂಸದರಿಂದ ಅಪ್ರಬುದ್ಧ ಹೇಳಿಕೆ- ಡಾ.ನವೀನ್ ಮೌರ್ಯ 

ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯದ ಮುಂಭಾಗ ನಡೆಯುತ್ತಿರುವ ವಿದ್ಯಾರ್ಥಿಗಳ ಶಿಷ್ಯವೇತನ ಹೋರಾಟದ ಕುರಿತು ಸಂಸದ ಸುನೀಲ್ ಬೋಸ್ ಅವರು ನೀಡಿರುವ ಹೇಳಿಕೆ ಅತ್ಯಂತ ಅಪ್ರಬುದ್ಧತೆಯಿಂದ ಕೂಡಿದೆ ಎಂದು ಬಿಜೆಪಿ ಚಾಮರಾಜನಗರ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ

ರಾಷ್ಟ್ರೀಯ ಅಂಚೆ ನೌಕರರ ದಿನಾಚರಣೆಯಂದು ಸಿಬ್ಬಂದಿಗೆ ಸನ್ಮಾನ 

ಮೈಸೂರು: ಅಂಚೆ ಇಲಾಖೆಯ ನೌಕರರೊಬ್ಬರನ್ನು ಸನ್ಮಾನಿಸುವ ಮೂಲಕ ರಾಷ್ಟ್ರೀಯ ಅಂಚೆ ನೌಕರರ ದಿನಾಚರಣೆಯನ್ನು ಆಚರಿಸಲಾಯಿತು. ರಾಧಾಕೃಷ್ಣ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಕ್ತಿನಗರ ಅಂಚೆ ನೌಕರರಾದ ಟಿ.ಪಿ.ಸುನೀಲ್ ಅವರಿಗೆ ನಿವೃತ್ತ ಮುಖ್ಯ ಶಿಕ್ಷಕರಾದ ವಿ.ರಾಜೇಂದ್ರ ಹೆಬ್ಬಸೂರು

ಶಿಕ್ಷಣ ಇಲಾಖೆ ವತಿಯಿಂದಲೇ ಮೊಟ್ಟೆ ವಿತರಣೆ ಮಾಡುವಂತೆ ಮನವಿ 

ಚಾಮರಾಜನಗರ: ಅಕ್ಷರ ದಾಸೋಹ ಯೋಜನೆಯ ಮಧ್ಯಾಹ್ನ ಬಿಸಿಯೂಟಕ್ಕೆ ಇಲಾಖೆಯಿಂದ ಆಹಾರ ಸಾಮಾಗ್ರಿಗಳು ಸರಬರಾಜು ಆಗುವ ರೀತಿ, ಮೊಟ್ಟೆ ವಿತರಣೆಯನ್ನು ಇಲಾಖೆಯಿಂದ ಅಥವಾ ಯಾವುದಾರು ಏಜೆನ್ಸಿಯಿಂದ ವಿತರಿಸಿ, ಮುಖ್ಯ ಶಿಕ್ಷಕರ ಒತ್ತಡ ಕಡಿಮೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ

ರೈತರು ಬಡಗಲಪುರ ನಾಗೇಂದ್ರ ಬಣವನ್ನು ತೊರೆದದ್ಯಾಕೇ ಗೊತ್ತಾ?

ಗುಂಡ್ಲುಪೇಟೆ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಬಡಗಲಪುರ ನಾಗೇಂದ್ರ ಬಣದಿಂದ ಸಂಪೂರ್ಣವಾಗಿ ಹೂರಗುಳಿಯುತ್ತಿದ್ದೇವೆ ಪ್ರತ್ತೇಕ ವಾಗಿ ಸಂಘಟಿತರಾಗುವ ಮೂಲಕ ಜಿಲ್ಲೆಯ ರೈತ ಪರ ಸಿದ್ದಾಂತಗಳ ಆಧಾರದ ಮೇಲೆ ಹೊಸ ಸಂಘ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ಖಂಡಿಸಿ ಪ್ರತಿಭಟನೆ

ಗುಂಡ್ಲುಪೇಟೆ: ಮೈಸೂರು–ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ-766ರ ಕಾಮಗಾರಿ ವಿಳಂಬದಿಂದ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದೆ ಎಂದು ಆರೋಪಿಸಿ ಜಾರಕಿಹೊಳಿ ಬ್ರಿಗೇಡ್ ವತಿಯಿಂದ ತಾಲೂಕಿನ ಗರಗನಹಳ್ಳಿ ಗೇಟ್ ಬಳಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಜಾರಕಿಹೊಳಿ ಬ್ರಿಗೇಡ್ ಸಂಸ್ಥಾಪಕ

ನಾಡಪ್ರಭು ಕೆಂಪೇಗೌಡರ ಜನಪರ ಆಡಳಿತ ಇಂದಿಗೂ ಮಾದರಿ- ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ನವಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಜನಪರ ಆಡಳಿತ ಇಂದಿಗೂ ಮಾದರಿಯಾಗಿದೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು ನಗರದ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಂದಿರದಲ್ಲಿಂದು